Wednesday, September 17, 2025

anandh singh

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...

ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img