Tuesday, December 23, 2025

anandh singh

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...

ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img