Monday, April 14, 2025

Ananth Kumar Hegde

ಸಂವಿಧಾನ ಬದಲಾವಣೆ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು. ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು. ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು...

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img