Saturday, May 9, 2026

Ananth Kumar Hegde

ಸಂವಿಧಾನ ಬದಲಾವಣೆ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು. ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು. ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು...

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img