Wednesday, March 18, 2026

Ananth Nag

ಚಂದನವನಕ್ಕೆ ಮಹಾಲಕ್ಷ್ಮಿ ಕಮ್ ಬ್ಯಾಕ್… 30 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲು ರೆಡಿಯಾದ್ರು ‘ಮುದ್ದಿನ ರಾಣಿ’…!

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಸ್ಟಾರ್ ಹೀರೋಗಳ ಜೊತೆ ತೆರೆಮೇಲೆ ಮಿಂಚಿದ್ದ ಸ್ಟಾರ್ ನಟಿ ಮಹಾಲಕ್ಷ್ಮಿ. ತಮ್ಮ ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಈ ಮುದ್ದಿನ ರಾಣಿ, ಬಣ್ಣದ ಲೋಕದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದಾಗಲೇ ಏಕಾಏಕಿ ಮಾಯವಾಗಿದ್ರು. ಆದ್ರೀಗ 30 ವರ್ಷದ ಬಳಿಕ ಮತ್ತೆ ಗಾಂಧಿನಗರ ಪ್ರವೇಶಿಸಲು ರೆಡಿಯಾಗಿದ್ದಾರೆ. ಮಹಾಲಕ್ಷ್ಮಿ ಕನ್ನಡ ಸಿನಿಮಾ ಇಂಡಸ್ಟ್ಟ್ರೀಗೆ...

ಕೆಜಿಎಫ್‌ನಿಂದ ಅನಂತ್‌ನಾಗ್ ಔಟ್, ಪ್ರಕಾಶ್ ರಾಜ್ ಇನ್..?!

ಕೊರೊನಾ ಭೀತಿ, ಲಾಕ್‌ಡೌನ್ ನಂತರ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಸಿನಿ ಕಲಾವಿದರು ತಮ್ಮ ತಮ್ಮ ಕೆಲಸಗಳಿಗೆ ಮರಳಿದ್ದಾರೆ. ಇದೇ ರೀತಿ ಅರ್ಧಕ್ಕೆ ನಿಂತಿದ್ದ ಕೆಜಿಎಫ್ ಸೀಕ್ವೆಲ್ ಸಿನಿಮಾ ಶೂಟಿಂಗ್ ಕೂಡ ಸ್ಟಾರ್ಟ್ ಆಗಿದ್ದು, ಪ್ರಶಾಂತ್ ಸರ್ಪ್ರೈಸ್ ಒಂದನ್ನ ಕೊಟ್ಟಿದ್ದಾರೆ. ಆ ಸರ್ಪ್ರೈಸ್ ಏನಂದ್ರೆ, ಚಿತ್ರದಲ್ಲಿ ಪ್ರಕಾಶ್ ರಾಜ್ ಎಂಟ್ರಿಯಾಗಿದೆ. https://youtu.be/lknEDYHMdJ0 https://youtu.be/Ywxiteb3M3M ಕೆಜಿಎಫ್‌ನಲ್ಲಿ ಕಥೆಯನ್ನ ನರೇಟ್ ಮಾಡ್ತಿದ್ದ ಅನಂತ್‌ನಾಗ್...

‘ರುದ್ರಪ್ರಯಾಗ’ಕ್ಕೆ ಮತ್ತೆ ಒಂದಾದ ಅನಂತ್ ನಾಗ್-ರಿಷಬ್!

ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ರಿಷಬ್ ಶೆಟ್ಟಿ. ನಿರ್ದೇಶಕನಾಗಿ ಸಿನಿ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟ ರಿಷಬ್ ಇಂದು ಸಕ್ಸಸ್ ಫುಲ್ ನಟನಾಗಿ ತೆರೆ ಮೇಲೆ ಮಿಂಚ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ರುದ್ರಪ್ರಯಾಗ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಕ್ಯೂರಿಯಾಸಿಟಿ ಹುಟ್ಟುಹಾಕ್ತಿದೆ. ಇದೀಗ ರುದ್ರಪ್ರಯಾಗ ಚಿತ್ರಕ್ಕೆ ಕನ್ನಡದ ಹಿರಿಯ ನಟ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img