Sunday, July 5, 2026

ananth padmanabh swamy temple

ಕರ್ನಾಟಕದ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಿಮೆ ಏನು ಗೊತ್ತಾ..?

ಅನಂತ ಪದ್ಮನಾಭಸ್ವಾಮಿ ದೇವಸ್ಥಾನ ಅಂದಬಳಿಕ ನಮಗೆ ನೆನಪಾಗೋದು, ತಿರುವನಂತಪುರಂನಲ್ಲಿರುವ ದೇವಸ್ಥಾನ. ಆದ್ರೆ ನಮ್ಮ ಕರ್ನಾಟಕದಲ್ಲಿಯೇ ಒಂದು ಪ್ರಸಿದ್ಧ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವಿದೆ. ಬನ್ನಿ ಹಾಗಾದ್ರೆ ಆ ದೇವಸ್ಥಾನ ಇರುವುದಾದರೂ ಎಲ್ಲಿ..? ಅದರ ವಿಶಿಷ್ಠತೆ ಏನು ಅನ್ನೋದನ್ನ ನೋಡೋಣ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/QNfwlXNn05I ಉಡುಪಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img