Tuesday, July 28, 2026

Anantha Padmanabha Subramanya Temple Mangalore

ದೇವಸ್ಥಾನದಲ್ಲಿ ನವಿಲು ಪ್ರದಕ್ಷಿಣೆ..!- ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಅಚ್ಚರಿ

ಮಂಗಳೂರು: ಇಲ್ಲಿನ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾದಲ್ಲಿ ನಿನ್ನೆ ಆಶ್ಚರ್ಯಕರ ಘಟನೆಯೊಂದು ನಡೆದಿದೆ. ಇಲ್ಲಿನ ನೀರುಮಾರ್ಗ ಎಂಬಲ್ಲಿ ಇರುವ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತಿತ್ತು. ಈ ವೇಳೆ ದಿಢೀರನೆ ನವಿಲೊಂದು ದೇವಸ್ಥಾನದ ಆವರಣದೊಳಕ್ಕೆ ಹಾರಿ ಬಂತು. ದೇಗುಲದ ಧ್ವಜಸ್ತಂಭಕ್ಕೆ ನಿನ್ನೆ ತೈಲದಿವಾಸ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಕತಾಳೀಯ ಎಂಬಂತೆ ಪ್ರತ್ಯಕ್ಷವಾದ ನವಿಲು ಜೋರಾಗಿ ಕೂಗತೊಡಗಿತು. ದೇವರ ವಿಗ್ರಹವಿದ್ದ ಗರ್ಭಗುಡಿಯೆದುರು ನಿಂತುಬಿಟ್ಟಿತು. ಈ...
- Advertisement -spot_img

Latest News

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮೇಷ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮೇಷ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/zLOwQKJ8zTs https://youtu.be/rjtN19B7gho ಮೇಷ ರಾಶಿಗೆ...
- Advertisement -spot_img