Sunday, April 26, 2026

Anantha Padmanabha Subramanya Temple Mangalore

ದೇವಸ್ಥಾನದಲ್ಲಿ ನವಿಲು ಪ್ರದಕ್ಷಿಣೆ..!- ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಅಚ್ಚರಿ

ಮಂಗಳೂರು: ಇಲ್ಲಿನ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾದಲ್ಲಿ ನಿನ್ನೆ ಆಶ್ಚರ್ಯಕರ ಘಟನೆಯೊಂದು ನಡೆದಿದೆ. ಇಲ್ಲಿನ ನೀರುಮಾರ್ಗ ಎಂಬಲ್ಲಿ ಇರುವ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತಿತ್ತು. ಈ ವೇಳೆ ದಿಢೀರನೆ ನವಿಲೊಂದು ದೇವಸ್ಥಾನದ ಆವರಣದೊಳಕ್ಕೆ ಹಾರಿ ಬಂತು. ದೇಗುಲದ ಧ್ವಜಸ್ತಂಭಕ್ಕೆ ನಿನ್ನೆ ತೈಲದಿವಾಸ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಕತಾಳೀಯ ಎಂಬಂತೆ ಪ್ರತ್ಯಕ್ಷವಾದ ನವಿಲು ಜೋರಾಗಿ ಕೂಗತೊಡಗಿತು. ದೇವರ ವಿಗ್ರಹವಿದ್ದ ಗರ್ಭಗುಡಿಯೆದುರು ನಿಂತುಬಿಟ್ಟಿತು. ಈ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img