ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಮಂದಿರದಲ್ಲಿ ಸಾಕಷ್ಟು ಚಿನ್ನಾಭರಣಗಳಿದೆ ಎಂದು, ಕೆಲ ವರ್ಷಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಅಲ್ಲಿರುವ 7 ಕೋಣೆಗಳಲ್ಲಿ 6 ಕೋಣೆಗಳ ಬಾಗಿಲನ್ನು ತೆರೆಸಿ, ಚಿನ್ನಾಭರಣಗಳನ್ನು ತೆಗೆಯಲಾಗಿತ್ತು. ಆದ್ರೆ ಇದುವರೆಗೆ 7ನೇ ಕೋಣೆಯ ಬಾಗಿಲು ತೆಗೆಯಲು ಮಾತ್ರ ಯಾರೂ ಧೈರ್ಯ ಮಾಡಲಿಲ್ಲ. ಯಾಕಂದ್ರೆ ಈ 7ನೇ ಕೋಣೆಯ ಬಾಗಿಲು ತೆರೆಯದಂತೆ ಯಾವುದೋ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...