Wednesday, August 6, 2025

ANANTHA SUBBARAO

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img