Saturday, September 12, 2026

ANANTHA SUBBARAO

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img