Wednesday, December 3, 2025

ananthkumar hegde

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....
- Advertisement -spot_img

Latest News

ಚಳಿಗಾಲ ಅಧಿವೇಶನಕ್ಕೆ ಹೈ ಅಲರ್ಟ್ – ಸುವರ್ಣಸೌಧಕ್ಕೆ ಉಗ್ರರ ಕರಿನೆರಳು

ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕೇಂದ್ರ ಗುಪ್ತಚರ ಇಲಾಖೆ ದಾಳಿಯ ಎಚ್ಚರಿಕೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 8 ಸಾವಿರಕ್ಕೂ...
- Advertisement -spot_img