Sunday, March 29, 2026

anchor

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...

ಹವಾಮಾನ ವರದಿ ನೀಡಲು ಬಂದ ಪುಟ್ಟ ಅತಿಥಿ.. ವೀಡಿಯೋ ವೈರಲ್

ನಾವು ಟಿವಿಗಳಲ್ಲಿ ವರದಿ ನೀಡಲು ಬರುವ ಆ್ಯಂಕರ್ ಮತ್ತು ರಿಪೋರ್ಟರ್‌ಗಳಿಗೆ ಕಿರಿಕಿರಿಯಾಗುವ, ಅಥವಾ ಯಾರಾದರೂ ಡಿಸ್ಟರ್ಬ್ ಮಾಡುವ ವೀಡಿಯೋಗಳನ್ನ ನೋಡಿರ್ತೀವಿ. ವಿದೇಶಗಳಲ್ಲಂತೂ ಇದು ಕಾಮನ್. ಆದ್ರೆ ಇಂದು ವೈರಲ್ ಆದ ವೀಡಿಯೋದಲ್ಲಿ ಆ್ಯಂಕರ್ ತಮ್ಮ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಹಿಡಿದು, ಹವಾಮಾನ ವರದಿ ನೀಡಿದ್ದಾರೆ. ಯುಎಸ್‌ನ ಚಾನೆಲ್‌ನಲ್ಲಿ ಈ ಘಟನೆ ನಡೆದಿದ್ದು, ಈ ವೀಡಿಯೋವನ್ನ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img