Wednesday, September 24, 2025

anchor Anushree

ಆ್ಯಂಕರ್ ಅನುಶ್ರೀ ಧರಿಸಿದ ಸೀರೆ ಬೆಲೆ ಎಷ್ಟು..? ಲಕ್ಷ ಲಕ್ಷ ಅಂದವರಿಗೆ ಸರಿಯಾದ ಬೆಲೆ ಹೇಳಿದ್ದಾರೆ ನೋಡಿ

Sandalwood: ಆ್ಯಂಕರ್ ಅನುಶ್ರೀ ಕಳೆದ ವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮಡಿಕೇರಿ ಮೂಲದ ರೋಷನ್ ಜತೆ ಸಪ್ತಪದಿ ತುಳಿದಿದ್ದಾರೆ. ಕರ್ನಾಟಕದ ಪ್ರಸಿದ್ಧ ನಿರೂಪಕಿಯಾದ ಕಾರಣ, ಇವರ ಮದುವೆ ಧೂಮ್ ಧಾಮ್ ಆಗಿ ನಡೆಯುತ್ತೆ ಅಂತಲೇ ಹಲವರು ಭಾವಿಸಿದ್ದರು. ಆದರೆ ಅನುಶ್ರೀ ಮಾತ್ರ ಕೆಲವೇ ಕೆಲವು ಜನರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಬಳಿಕ ಸ್ಯಾಂಡಲ್‌ವುಡ್ ಗಣ್ಯರನ್ನು ಕರೆದು ರಿಸೆಪ್ಶನ್...

ಆ್ಯಂಕರ್ ಅನುಶ್ರೀ ಕೈಹಿಡಿದ ಅಪ್ಪು ಅಭಿಮಾನಿ!

ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀಗೆ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಂದ್ರೆ ಜೀವಾತ್ಮ ಇದ್ದಂತೆ. ತಮ್ಮ ನಡೆ, ನುಡಿ, ಆಚಾರ, ವಿಚಾರ, ಸಹಾಯ ಮನೋಭಾವ.. ಹೀಗೆ ಪ್ರತಿಯೊಂದ್ರಲ್ಲೂ ಅಪ್ಪು ಅವರನ್ನೇ ಅನುಸರಿಸ್ತಾರೆ. ಇದೀಗ ಅಪ್ಪು ಅಭಿಮಾನಿಯೇ ಅನುಶ್ರೀಯನ್ನ ಕೈಹಿಡಿದಿದ್ದಾರೆ. ಈ ಬಗ್ಗೆ ಸ್ವತಃ ಅನುಶ್ರೀಯವರೇ ಹೇಳಿಕೊಂಡಿದ್ದಾರೆ. ಅನುಶ್ರೀ ಪತಿ ರೋಷನ್‌ ಅಪ್ಪು ಅಭಿಮಾನಿಯಂತೆ. ರೋಷನ್‌ ಕೂಡ...

ಮಾತಿನಮಲ್ಲಿ ಅನುಶ್ರೀ ಪತಿ ಕೋಟ್ಯಾಧೀಶನಾ..?

ಮಾತಿನ ಮಲ್ಲಿಅನುಶ್ರೀ ಕೈ ಹಿಡಿಯುವ ಹುಡುಗ, ಹೇಗಿರಬೇಕು? ಅವರಿಗಿಂತ ಅವರ ಅಭಿಮಾನಿಗಳಿಗೆ ಈ ಕುತೂಹಲ ಜಾಸ್ತಿ ಇತ್ತು. ಫ್ಯಾನ್ಸ್‌ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಅನುಶ್ರೀ ಮದುವೆಯಾಗುತ್ತಿರುವ ಹುಡುಗ ಕೋಟ್ಯಾಧಿಪತಿಯಂತೆ. ಕನ್ನಡಚಿತ್ರರಂಗದ ದೊಡ್ಮನೆಗೆ ಸಂಬಂಧಿಯಂತೆ ಅನ್ನೋ ಊಹಾಪೋಹಗಳು ಶುರುವಾಗಿದ್ವು. ಇದಕ್ಕೆಲ್ಲಾ ಅನುಶ್ರೀ, ಆಕೆಯ ಪತಿ ರೋಷನ್‌ ತೆರೆ ಎಳೆದಿದ್ದಾರೆ. ಪರಸ್ಪರರ ಬಗ್ಗೆ ಮನದಾಳದ ಮಾತನ್ನು...

ಅನುಶ್ರೀ – ಪತಿ ರೋಷನ್‌ ಬಿರಿಯಾನಿ ಸೀಕ್ರೆಟ್?

ಪ್ರತಿಯೊಬ್ಬರಿಗೂ ತಮ್ಮ ಬಾಳಸಂಗಾತಿಯಾಗಿ ಬರೋರು, ಯಾವ ರೀತಿ ಇರಬೇಕು ಅನ್ನೋ ಕಲ್ಪನೆ ಇರುತ್ತೆ. ಅದೇ ರೀತಿ ಅನುಶ್ರೀ ಕೂಡ, ತಮ್ಮ ಪತಿಯಾಗುವವರ ಬಗ್ಗೆ, ಮದುವೆ ಬಗ್ಗೆ ಕಲ್ಪನೆ ಇಟ್ಟುಕೊಂಡಿದ್ರಂತೆ. ಅವರೀಗ ತಮ್ಮ ಮನಮೆಚ್ಚಿದ ಹುಡುಗನನ್ನೇ ಈಗ ಮದುವೆಯಾಗಿದ್ದಾರೆ. ಇದೇ ವೇಳೆ ಪತಿ ರೋಷನ್‌ ಬಗ್ಗೆ ಅನುಶ್ರೀ ತಮ್ಮ ಮನದಾಳದ ಮಾತನ್ನ ಹೇಳಿಕೊಂಡಿದ್ದಾರೆ. ಪ್ರೇಮಿಗಳು, ಗಂಡ-ಹೆಂಡತಿ ಅನ್ನೋದಕ್ಕಿಂತಲೂ...

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ ಅನುಶ್ರೀ, ಕೊಡಗಿನ ಕುವರ ರೋಷನ್‌ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಕಗ್ಗಲಿಪುರದ ರೆಸಾರ್ಟ್‌ವೊಂದ್ರಲ್ಲಿ, ಅದ್ಧೂರಿಯಾಗಿ ವಿವಾಹ ಮಹೋತ್ಸವ ಜರುಗಿದೆ. ಕೇಸರಿ, ಕೆಂಪು, ಗೋಲ್ಡನ್‌ ಕಲರ್‌ ಕಾಂಬಿನೇಷನ್‌ ರೇಷ್ಮೆ...

ಅನುಪತಿಯ ಹೆಸರು ಬಹಿರಂಗ :​ ಭಾವಿಪತಿಗೆ I LOVE YOU ಎಂದ ಅನು

ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್​ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್​ ಅನುಶ್ರೀ ಅವರು ಸದ್ಯ ಮದುವೆಯ ಮೂಡ್‌ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು. ಇದೇ ವರ್ಷ...

ಮಾತಿನ ಮಲ್ಲಿ ಹುಡುಗನ ಫೋಟೋ ವೈರಲ್ : ಇವರೇನಾ ಅನುಶ್ರೀ ಹೃದಯ ಕದ್ದ ಚೋರ?

ಕನ್ನಡದ ಖ್ಯಾತ ಆ್ಯಂಕರ್ ಅನುಶ್ರೀ ಅವರ ವಿವಾಹದ ಸುದ್ದಿ ಭಾರೀ ವೈರಲ್ ಆಗಿದೆ. ಅವರ ಮದುವೆ ದಿನಾಂಕವು ಕೂಡ ಫಿಕ್ಸ್‌ ಆಗಿದೆ. ಅನುಶ್ರೀ ಆಗಸ್ಟ್‌ 28ರಂದು ಹಸಮಣೆ ಏರಲಿದ್ದಾರೆ ಅನ್ನೋದು ಪಕ್ಕಾ ಆಗಿದೆ. ಅರೇಂಜ್ ಮ್ಯಾರೇಜ್‌ ಆಗಿತ್ತಿರುವ ಅನುಶ್ರೀ ಅವರು ಕೊಡಗು ಮೂಲದ ಉದ್ಯಮಿಯಾಗಿರುವ ರೋಷನ್‌ ಎಂಬುವರನ್ನು ಮದುವೆಯಾಗಿಲಿದ್ದಾರೆ ಎನ್ನುವುದು ಸುದ್ದಿಯಾಗಿತ್ತು. ಆದರೆ ಮಧುಮಗನ...

ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್...

ಲೈವ್‌ಗೆ ಬಂದ ಆ್ಯಂಕರ್ ಅನುಶ್ರೀ, ತಾಳ್ಮೆಯಿಂದಲೇ ಕೆಲ ಪ್ರಶ್ನೆಗೆ ಖಡಕ್ ಉತ್ತರ ಕೊಟ್ರು…

ತುಂಬಾ ದಿನಗಳ ಬಳಿಕ, ಮೊನ್ನೆ ಆ್ಯಂಕರ್ ಅನುಶ್ರೀ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್‌ಗೆ ಬಂದಿದ್ರು. ಆಗ ಅನುಶ್ರೀಗೆ ಫ್ಯಾನ್ಸ್ ಸುಮಾರು ಪ್ರಶ್ನೆಗಳನ್ನ ಕೇಳಿದ್ರು. ಜೊತೆಗೆ ಅದಿಕಪ್ರಸಂಗತನ ಮಾತುಗಳನ್ನೂ ಆಡಿದ್ದಾರೆ. ಅದಕ್ಕೆ ಅನುಶ್ರೀ ತಾಳ್ಮೆಯಿಂದಲೇ ಉತ್ತರಿಸಿದ್ದಾರೆ. ಆದ್ರೆ ಉತ್ತರ ಸ್ವಲ್ಪ ಖಾರವಾಗಿಯೇ ಇತ್ತು. ಲೈವ್ ಬಂದಿದ್ದು ಯಾಕೆ ಅನ್ನೋ ಪ್ರಶ್ನೆಗೆ, ಯಾವುದಕ್ಕೂ ಗ್ಯಾರಂಟಿ ಇಲ್ಲಾ. ಅದಕ್ಕೆ ಲೈವ್ ಬಂದಿದ್ದೀನಿ....

ಮಹಿಳೆ ಮೇಲೆ ಅತ್ಯಾಚಾರ- ಮುಂಬೈನಲ್ಲಿ ಕಾಮುಕರ ಅಟ್ಟಹಾಸ….!

www.karnatakatv.net:ಮುಂಬೈ:  ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ....
- Advertisement -spot_img

Latest News

2028ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸ್ಪರ್ಧೆ?

93ರ ಇಳಿವಯಸ್ಸಲ್ಲೂ ರಾಜಕೀಯ ಹೋರಾಟ ನಿಲ್ಲಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ, ಜೆಡಿಎಸ್‌ಗೆ ಹೊಸ ಹುಮ್ಮಸ್ಸು ನೀಡಿದೆ. ಆದ್ರೆ, ಮಿತ್ರಪಕ್ಷ ಬಿಜೆಪಿ ಹಾಗೂ...
- Advertisement -spot_img