Sunday, September 8, 2024

anchor Anushree

ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..

Movie News: ನಿನ್ನೆಯಷ್ಟೇ ದರ್ಶನ್ ಫ್ಯಾನ್ ಪೇಜ್ ಅಂತಾ ಹೇಳಿಕೊಂಡಿದ್ದ ಗಜಪಡೆ ಎಂಬ ಟ್ವೀಟರ್ ಅಕೌಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಕೀಳಾಗಿ ಪೋಸ್ಟ್ ಹಾಕಲಾಗಿತ್ತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಅನ್‌ಬಾಕ್ಸಿಂಗ್ ಇವೆಂಟ್‌ಗೆ ತೆರಳಿದ್ದರು. ಪತಿ ಇಲ್ಲದ ಮಹಿಳೆಯನ್ನು ಶುಭಕಾರ್ಯಕ್ಕೆ ಕರೆದಿದ್ದಕ್ಕೆ, ಆರ್‌ಸಿಬಿ ಸೋಲುತ್ತಿದೆ ಎಂದು ಗಜಪಡೆ ಎಂಬ ದರ್ಶನ್ ಫ್ಯಾನ್ಸ್ ಟ್ವೀಟ್ ಪೇಜ್...

ಲೈವ್‌ಗೆ ಬಂದ ಆ್ಯಂಕರ್ ಅನುಶ್ರೀ, ತಾಳ್ಮೆಯಿಂದಲೇ ಕೆಲ ಪ್ರಶ್ನೆಗೆ ಖಡಕ್ ಉತ್ತರ ಕೊಟ್ರು…

ತುಂಬಾ ದಿನಗಳ ಬಳಿಕ, ಮೊನ್ನೆ ಆ್ಯಂಕರ್ ಅನುಶ್ರೀ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್‌ಗೆ ಬಂದಿದ್ರು. ಆಗ ಅನುಶ್ರೀಗೆ ಫ್ಯಾನ್ಸ್ ಸುಮಾರು ಪ್ರಶ್ನೆಗಳನ್ನ ಕೇಳಿದ್ರು. ಜೊತೆಗೆ ಅದಿಕಪ್ರಸಂಗತನ ಮಾತುಗಳನ್ನೂ ಆಡಿದ್ದಾರೆ. ಅದಕ್ಕೆ ಅನುಶ್ರೀ ತಾಳ್ಮೆಯಿಂದಲೇ ಉತ್ತರಿಸಿದ್ದಾರೆ. ಆದ್ರೆ ಉತ್ತರ ಸ್ವಲ್ಪ ಖಾರವಾಗಿಯೇ ಇತ್ತು. ಲೈವ್ ಬಂದಿದ್ದು ಯಾಕೆ ಅನ್ನೋ ಪ್ರಶ್ನೆಗೆ, ಯಾವುದಕ್ಕೂ ಗ್ಯಾರಂಟಿ ಇಲ್ಲಾ. ಅದಕ್ಕೆ ಲೈವ್ ಬಂದಿದ್ದೀನಿ....

ಮಹಿಳೆ ಮೇಲೆ ಅತ್ಯಾಚಾರ- ಮುಂಬೈನಲ್ಲಿ ಕಾಮುಕರ ಅಟ್ಟಹಾಸ….!

www.karnatakatv.net:ಮುಂಬೈ:  ಮುಂಬೈನಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆ ಕಡೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. 2012 ರಲ್ಲಿ ಸಂಭವಿಸಿದ್ದ ನಿರ್ಭಯಾ ಹತ್ಯೆ ಪ್ರಕರಣವನ್ನೇ ಹೋಲುವಂತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ನಿನ್ನೆ ಬೆಳಗಿನ ಜಾವ ಮುಂಬೈನ ಸಾಕಿನಾಕ ಪ್ರದೇಶದಲ್ಲಿ ಮಹಿಳೆಯೊಬ್ಬಯಳ ಘನಘೋರ ರೀತಿಯಲ್ಲಿ ಅತ್ಯಾಚಾರ ನಡೆದಿದೆ. ನಿಲ್ಲಿಸಲಾಗಿದ್ದ ಟೆಂಪೋದಲ್ಲಿ ಈ ಕುಕೃತ್ಯವೆಸಗಲಾಗಿದ್ದು, ಮಹಿಳೆಗೆ ಬರ್ಬರವಾಗಿ ಚಿತ್ರಹಿಂಸೆ ನೀಡಲಾಗಿದೆ....

ಸೈಕಲ್ ಓಡಿಸುವಾಗ ಕುಸಿದು ಬಿದ್ದು ವ್ಯಕ್ತಿ ಸಾವು…!

www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...

ಗೌರಿ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಿದ ಹಳ್ಳಿ ಜನರು…!

www.karnatakatv.net :ಗುಂಡ್ಲುಪೇಟೆ : ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮವನ್ನು ಪಾಲಿಸುವಂತೆ ಬಾರಿ ಗಣೇಶ ಹಬ್ಬಕ್ಕೆ ಕರಿನೆರಳಿನ ಛಾಯೆ ಎಲ್ಲೆಡೆ ಮೂಡಿದೆ. ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಜನರು ಪ್ರತಿವರ್ಷ ಅದ್ದೂರಿಯಾದ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರು ಆದರೆ ಈ ಬಾರಿಯ ಕೊರೋನಾದ ಹಿನ್ನೆಲೆಯಲ್ಲಿ ಬಹಳ ಸರಳವಾಗಿ ತಮ್ಮ ಗ್ರಾಮದಲ್ಲಿ ಆಚರಿಸಿದರು.   ಸರ್ಕಾರದ ಮಾರ್ಗಸೂಚಿಯನ್ವಯ ಬಹಳ ಸರಳವಾಗಿ...

ಬಿಜೆಪಿಯಲ್ಲಿ ಮೇಯರ್ ಗೌನ್ ತೊಡಿಸಲು ನಾಯಕರ ಕಸರತ್ತು…!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...

ಮನೆಯಲ್ಲಿ ಪ್ರತಿಷ್ಠಾಪಿಸೋ ಗಣೇಶನ ಕಾಣಲು ಬಂದ ಭಕ್ತ ಸಾಗರ…!!

www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ  ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...

ಹೊರರಾಜ್ಯದ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು…!

www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್  ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ. ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...

ವಿರೋಧಿಗಳಿಗೆ ಅನುಶ್ರೀ ಖಡಕ್ ಎಚ್ಚರಿಕೆ…!!

www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ  ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು. ಹೌದು, ನಿನ್ನೆ...

ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ…!

www.karnatakatv.net ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.  ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img