www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...
www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ.
ದೇಶದಲ್ಲಿ ಸತತ ಎರಡು ವರ್ಷಗಳಿಂದ...
www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ.
ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...
www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...