Sunday, August 23, 2026

and a JCB.

36 ಅಕ್ರಮ ಅಡ್ಡೆಗಳ ಮೇಲೆ ದಾಳಿ 65 ಟಿಪ್ಪರ್‌, 18 ಹಿಟಾಚಿ ಜಪ್ತಿ

ಬಾಗಲಕೋಟೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ದೊಡ್ಡ ಹೊಡೆತ ನೀಡಿದೆ. ಜಿಲ್ಲೆಯ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಮರಳು ಮಾಫಿಯಾದ ಅಕ್ರಮ ಅಡ್ಡೆಗಳನ್ನು ಬಯಲಿಗೆಳೆದಿದ್ದಾರೆ. ನದಿಗಳಿಂದ ಅಕ್ರಮವಾಗಿ ಮರಳು ತೆಗೆಯುವುದು, ರಾತ್ರಿ ವೇಳೆ ಸಾಗಾಟ ಮಾಡುವುದು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವುದು, ಇವೆಲ್ಲಕ್ಕೂ ಇದೀಗ ಲೋಕಾಯುಕ್ತ ಬ್ರೇಕ್ ಹಾಕಿದೆ. ಬಾಗಲಕೋಟೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img