Saturday, June 6, 2026

and

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಕಡಲೆ ಬೀಜ ಹಾಗು ಬೆಲ್ಲದಲ್ಲಿ ಇಷ್ಟೊಂದು ಅದ್ಬುತ ಅರೋಗ್ಯ ರಹಸ್ಯಗಳು ….!

Healt tips: ಕಡಲೆ ಬೀಜದಲ್ಲಿ ಪ್ರೋಟೀನ್ಸ್ ,ವಿಟಮಿನ್ಸ್ ,ಕ್ಯಾಲ್ಸಿಯಂಗಳು ,zink , ಮೆಗ್ನೀಷಿಯಂ ,ಪೊಟ್ಯಾಸಿಯಂ ,ಐರನ್ ಎಲ್ಲಾ ಜೀವಸತ್ವಗಳು ಹೇರಳವಾಗಿ ಕಂಡು ಬರುತ್ತದೆ ,ಅತ್ಯಂತ ಶಕ್ತಿಶಾಲಿ ಆಹಾರ ಸರ್ವಪೋಷಕಾಂಶಗಳನ್ನು ಒಳಗೊಂಡಿರುವ ಆಹಾರ ಶರೀರದ ಎಲ್ಲ ಕೊರತೆಗಳನ್ನು ನೀಗಿಸುವ ಆಹಾರ ಎಲ್ಲ ಅಂಗಾಂಗಗಗಳಿಗೆ ಬಲವನ್ನು ಕೊಡುವ ಆಹಾರ ಜೀವಶಕ್ತಿಯನ್ನು ಗಟ್ಟಿ ಗೊಳಿಸುವ ಹಾಗು ನಿಮ್ಮ ಅಯಸ್ಸನ್ನು ವೃದ್ಧಿ...

ದೀಪಾವಳಿಯ ಅಮಾವಾಸ್ಯೆ ಹಾಗು ಸೂರ್ಯಗ್ರಹಣ ಒಟ್ಟಿಗೆ ಬಂದಿದೆ ಹಾಗಾದರೆ ದೀಪಾವಳಿ ಹೇಗೆ ಆಚರಿಸಬೇಕು ….?

Astrology: ಈ ವರ್ಷ ದೀಪಾವಳಿಯ ಅಮಾಸ್ಯೆಯದಿನ ಗ್ರಹಣ ಬಂದಿರುವುದರಿಂದ ಎಲ್ಲರಲ್ಲೂ ಗೊಂದಲಗಳು ಈಗಾಗಲೇ ಉಂಟಾಗಿದೆ ,ಆ ದಿನ ಹಬ್ಬವನ್ನು ಮಾಡ ಬಹುದಾ,ಅಥವಾ ಮಾಡ ಬಾರದ ಮಾಡಿದರೆ ಯಾವ ಸಮಯಕ್ಕೆ ಮಾಡಬೇಕು ಲಕ್ಷ್ಮಿಯನ್ನು ಯಾವ ಸಮಯದಲ್ಲಿ ಕೂರಿಸಬೇಕು ,ಗ್ರಹಣ ನಮ್ಮ ಮೇಲೆ ಎಫೆಕ್ಟ್ ಆಗುತ್ತದೆಯೋ ಇಲ್ಲವೋ ,ಗ್ರಹಣ ನಮ್ಮ ಭಾರತದಲ್ಲಿ ಇದಿಯೋ ಇಲ್ಲವೋ ,ಗ್ರಹಣದ ದಿನ ಪೂಜೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img