Saturday, August 8, 2026

Andar Bahar

ಗ್ರಾಮೀಣ ಭಾಗದಲ್ಲಿ ಹೊಸ ರೀತಿಯ ಕಾರ್ಯಾಚರಣೆಗೆ ಮುಂದಾದ ಮುರುಗೇಶ ಚೆನ್ನಣ್ಣನವರ ಟೀಂ

Hubballi News: ಹುಬ್ಬಳ್ಳಿ: ಚಾಪೆ, ರಂಗೋಲಿ ಕೆಳಗೆ ನೂಗ್ಗುವ ಆರೋಪಿಗಳನ್ನ ಹೆಡಮುರಿ ಕಟ್ಟಲು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹೊಸದೊಂದು ಪ್ಲಾನ್ ರೂಪಿಸಿ, ಅದರಲ್ಲಿ ಯಶಸ್ವಿಯಾದ ಪ್ರಕರಣ ಬೆಳಕಿಗೆ ಬಂದಿಗೆ. ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹಾಗೂ ಡಿಎಸ್ಪಿ ನಾಗರಾಜ ಅವರ ಮಾರ್ಗದರ್ಶನದ ಮೂಲಕ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img