Friday, July 31, 2026

andhar bahar

Police: “ಸುಳ್ಳ” ಗ್ರಾಮದಲ್ಲಿ ಅಂದರ್-ಬಾಹರ್” 2ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದ ಪೊಲೀಸ್

ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಅಂದರ್-ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ಎರಡು ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದುಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ಟೀಂ, ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಳ್ಳದಲ್ಲಿ ನಡೆದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img