Sunday, July 20, 2025

andhara pradesh

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...
- Advertisement -spot_img

Latest News

ಧರ್ಮಸ್ಥಳದ ಪ್ರಕರಣಗಳ ತನಿಖೆಗೆ SIT ಎಂಟ್ರಿ

ಧರ್ಮಸ್ಥಳದ ಆರೋಪ ಪ್ರಕರಣದಲ್ಲಿ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರಣವ್ ಮೊಹಂತಿ ನೇತೃತ್ವದ SIT ತಂಡಕ್ಕೆ ತನಿಖೆಯ ಹೊಣೆ ನೀಡಲಾಗಿದೆ. ಕರ್ನಾಟಕ ಟಿವಿಗೆ ರಾಜ್ಯ ಸರ್ಕಾರ...
- Advertisement -spot_img