Friday, March 6, 2026

Andhra CM Jagan Mohan Reddy

ಮಾಜಿ ಸಿಎಂ ಕಟ್ಟಡ ಕೆಡವಿಸಿದ ಹಾಲಿ ಸಿಎಂ..!

ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಸೇರಿದ ಕಟ್ಟಡವನ್ನು ಕೆಡವಲು ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶಿಸಿದ ಹಿನ್ನೆಲೆಯಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕಟ್ಟಡ ನೆಲಸಮವಾಗಿದೆ. ಅಮರಾವತಿಯಲ್ಲಿ ತಾವು ಸಿಎಂ ಆಗಿದ್ದ ಅವಧಿಯಲ್ಲಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 'ಪ್ರಜಾವೇದಿಕಾ' ಎಂಬ ಕಟ್ಟಡವನ್ನು ನಿನ್ನೆ ರಾತ್ರಿ ನೆಲಸಮಮಾಡಲಾಯ್ತು. ಚಂದ್ರಬಾಬು ನಾಯ್ಡು ತಮ್ಮ ಆಡಳಿತಾವಧಿಯಲ್ಲಿ ಅಕ್ರಮವಾಗಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img