Sunday, August 16, 2026

Andhra CM Jaganmohan Reddy

ಫಿಲ್ಮಿ ಸ್ಟೈಲ್ ನಲ್ಲಿ ಸಿಎಂ ಆಡಳಿತ- ರಾಜ್ಯದಲ್ಲಿ ಬದಲಾವಣೆಗೆ ಜಗನ್ ಪಣ..!

ಆಂಧ್ರಪ್ರದೇಶ: ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತಿದ್ದಾರೆ.ಇದೀಗ ಜಗನ್ ಮತ್ತೊಂದು ಸಖತ್ ಐಡಿಯಾ ಮಾಡಿದ್ದು ಐಎಎಸ್ ಅಧಿಕಾರಿಗಳು ಇನ್ನು ಮುಂದೆ ಹಾಸ್ಟೆಲ್, ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯತ್ತ ದೃಷ್ಟಿ ನೆಟ್ಟಿರೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಐಎಎಸ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img