Saturday, April 12, 2025

andhra pradesh

ಟಿಟಿಡಿಯಲ್ಲಿ ಅನ್ಯ ಧರ್ಮಿಯರಿಗೆ ಕೊಕ್‌, ಜಗನ್‌ ನಿರ್ಧಾರಕ್ಕೆ ಶಾಕ್‌! : ಸಿಎಂ ನಾಯ್ಡು ಮಹತ್ವದ ಘೋಷಣೆ

Andhra Pradesh: ದೇಶದ ಖ್ಯಾತ ದೇವಸ್ಥಾನವಾಗಿರುವ ತಿರುಮಲ ತಿರುಪತಿಯಲ್ಲಿ ಹಿಂದೂಗಳಷ್ಟೇ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಒಂದು ವೇಳೆ ಇಲ್ಲಿ ಕ್ರೈಸ್ತರು, ಅನ್ಯ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನೂ ತಮ್ಮ ಮೊಮ್ಮಗ ದೇವಾಂಶ್‌...

ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರು ಟಿಟಿಡಿ ಸಮಿತಿಯಲ್ಲಿ ಆಯ್ಕೆಯಾಗಿದ್ದಾರೆ: ಶೆಟ್ಟರ್ ಆರೋಪ..

Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ...

Andhra Pradesh : ಪ್ರವಾಹದಲ್ಲಿ ಇದೆಂಥಾ ದುಸ್ಸಾಹಾಸ – ಪ್ರಾಣ ಪಣಕ್ಕಿಟ್ಟು 9 ಮಂದಿ ರಕ್ಷಣೆ! – ಈತ ಮನುಷ್ಯ ಅಲ್ಲ.. ದೇವದೂತ!

ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...

Excise: ದೇವನಹಳ್ಳಿ ಅಬಕಾರಿ ಇಲಾಖೆಯಿಂದ ಅಕ್ರಮ ಹೆಂಡ ವಶ..!

ದೇವನಹಳ್ಳಿ: ಆಂದ್ರಪ್ರದೇಶದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಹೆಂಡ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನನ್ನು ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿದ ದೇವನಹಳ್ಳಿ ಅಧಿಕಾರಿಗಳು ಕಾರ್ಯಚರಣೆ ವೇಳೆ ಸುನೀಲ್ ನೇತೃತ್ವದ ತಂಡ 347 ಲೀಟರ್ ಅಕ್ರಮ ಸೇಂದಿ ವಶಕ್ಕೆ ಪಡೆದಿದ್ದಾರೆ. ಸಾಗಾಣಿಕೆಗೆ ಬಳೆಸುತ್ತಿದ್ದ ಅಫೆ ಅಟೋ ವಾಹನವನ್ನು...

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...

Bank check: ದೇವಸ್ಥಾನದ ಹುಂಡಿಯಲ್ಲಿ ನೂರು ಕೋಟಿ ರೂಗಳ ಚೆಕ್. ಬ್ಯಾಂಕ್ ಖಾತೆಯಲ್ಲಿದ್ದ ಹಣವೆಷ್ಟು ಗೊತ್ತಾ?

ಆಂದ್ರಪ್ರದೇಶ : ವಿಶಾಖಪಟ್ಟಣಂ ಜಿಲ್ಲೆಯಲ್ಲಿರುವ  ಸಿಂಹಾಚಲಂ ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಲ್ಲಿ  ವ್ಯಕ್ತಿಯೊಬ್ಬ ಬರೋಬ್ಬರಿ 100 ಕೋಟಿ ರೂ.ಗಳ ಹಣವನ್ನು ಚೆಕ್ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾನೆ. ಆದರೆ ಅವನ ಖಾತೆಯಲ್ಲಿರುವ ಹಣವನ್ನು ನೋಡಿದ ಬ್ಯಾಂಕ್  ಸಿಬ್ಬಂದಿಗಳಿಗೆ ಒಂದು ಕ್ಷಣ ಮಾತುಗಳು ನಿಂತೋಗಿದೆ. ಬುದುವಾರ ದೇವಸ್ಥಾನದ ಸಿಬ್ಬಂದಿಗಳು ಹುಂಡಿಯ ಹಣ ಎಣಿಕೆ ಮಾಡುತ್ತಿದ್ದ ವೇಳೆ ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬುವವರ...

Tomato-ಟೋಮಾಟೊ ಹಣ್ಣಿಗೆ ಪೋಲಿಸರ ಬಿಗಿ ಬಂದೋಬಸ್ತ್

Kolara news: ಕಳೆದ ಕೆಲವು ದಿನಗಳಿಂದ ಟೊಮಾಟೊ ಬೆಲೆ ಶರವೇಗದಲ್ಲಿ ಏರಿಕೆಯಾಗುತ್ತಿದ್ದು ಜನರು ಟೊಮಾಟೋ ವನ್ನು ಕೊಳ್ಳಲು ಹಿಂದೇಟು ಹಾಕುತಿದ್ದಾರೆ. ಇದರ ಮದ್ಯೆ ಟೋಮಾಟೋ ಹಣ್ಣನ್ನು ಕಳ್ಳತನ ಮಾಡುತ್ತಿರುವುದು ಕೊಲೆ ಮಾಡುತ್ತಿರುವುದು ನಡೆಯುತ್ತಿದೆ, ಹಾಗಾಗಿ ಟೋಮಾಟೋಗೆ ಬಹಳ ಬೆಲೆ ಬಂದಿದೆ ಟೊಮಾಟೋಗೆ ಬೇರೆ ರಾಜ್ಯಗಳಲ್ಲಿ ಬಹು ಬೇಡಿಕೆ ಇರುವುದರಿಂದ ಬೇರೆ ಕಡೆ ರೈತರು ಸಾಗಿಸುತ್ತಿದ್ದಾರೆ. ಹೀಗೆ...

ಸಾಯಿಬಾಬ ದೇವಸ್ಥಾನದಲ್ಲಿ ಬಿಯರ್ ಬಾಟಲಿ ಹಿಡಿದ ಭಕ್ತರು

ಆಂದ್ರಪ್ರದೇಶ: ಸೋಮವಾರದಂದು ದೇಶಾದ್ಯಂತ  ಗುರು ಪೌರ್ಣಮಿ ಆಚರಿಸಿದ್ದು ತಮ್ಮ ತಮ್ಮ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ಅದೇ ರೀತಿ ಆಂದ್ರಪ್ರದೇಶದಲ್ಲಿ ಒಂದು ಅಹಿತಕರ ಘಟನೆ ನಡೆಯುವ ಮೂಲಕ ದೇಶದೆಲ್ಲೆಡೆ ಸಂಚಲನವನ್ನು ಸೃಷ್ಟಿಸಿದೆ. ಗುರುಪೌರ್ಣಮಿಯಂದು ಸಾಯಿಬಾಬು ದೇವಸ್ಥಾನದಲ್ಲಿ ಎಲ್ಲೆಡೆ ವಿಶೇಷ ಪೋಜೆ ಮಾಡಿದರೆ ಇಲ್ಲಿ ಮಾತ್ರ  ದೇವಸ್ಥಾನದಲ್ಲಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಬಂದು ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ....

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಬುಧವಾರ ಸಂಜೆ ನಾಯ್ಡು ಅವರ ಮೋಟಾರು ವಾಹನವು ಈ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ನಾಯಕನ ನೋಟವನ್ನು...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img