Sunday, August 2, 2026

Andhra Pradesh CM Chandrababu Naidu

ನಮ್ಮಲ್ಲಿ ಬಂದು ಜಾಗನೋಡಿ : ರಾಜ್ಯದ ಉದ್ಯಮಿಗಳಿಗೆ ಸಚಿವ ನಾರಾ ಗಾಳ! ; ಬಯಲಾಯ್ತು ಆಂಧ್ರದ ಕುತಂತ್ರ..

ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್‌ ಆಕ್ಟೀವ್‌ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕುರಿತು ಆಂಧ್ರಪ್ರದೇಶದ ಮಾನವ...

 ವಿಕಸಿತ ಭಾರತಕ್ಕಾಗಿ ಟೀಮ್‌ ಇಂಡಿಯಾದಂತೆ ಕೆಲಸ ಮಾಡೋಣ : ನೀತಿ ಆಯೋಗದ ಸಭೆಯಲ್ಲಿ ಸಿಎಂಗಳಿಗೆ ಮೋದಿ ಕರೆ ಏನು..?

ನವದೆಹಲಿ : ವಿಕಸಿತ ಭಾರತ ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ‘ಟೀಂ ಇಂಡಿಯಾ’ ರೀತಿ ಕೆಲಸ ಮಾಡಬೇಕೆಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇಂದು ನೀತಿ ಆಯೋಗದ ಹತ್ತನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img