Monday, April 27, 2026

Andhra Pradesh Deputy CM

ಚಿಕ್ಕಬಳ್ಳಾಪುರದಲ್ಲಿ ಕನ್ನಡಿಗರ ಮನ ಗೆದ್ದಆಂಧ್ರ DCM ಪವನ್ ಕಲ್ಯಾಣ್!

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದ ಈ ಕಾರ್ಯಕ್ರಮ ನಡೆದಿದೆ. ಪವನ್ ಕಲ್ಯಾಣ್ ಅವರನ್ನ ನೋಡಲು ಕಿಕ್ಕೇರಿದು ಜನ ತುಂಬಿದ್ರು. ಅವರನ್ನ ಕಣ್ತುಂಬಿ ಕೊಳ್ಳೊಕೆ ಜನ ಓಡೋಡಿ ಬರ್ತಿದ್ರು. ಆಂಧ್ರ ಡಿಸಿಎಂ ವೇದಿಕೆ ಮೇಲೇರುತ್ತಿದ್ದಂತೆ ಓಜಿ, ಓಜಿ ಘೋಷಣೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img