Tuesday, October 14, 2025

Andhra Pradesh Free Bus Scheme

ಆಂಧ್ರದಲ್ಲಿ ಫ್ರೀ ಬಸ್ – ಮಹಿಳೆಯರಿಗೆ ಮಾತ್ರವಲ್ಲ!

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಖ್ಯಾತಿ, ದೇಶದ ಉದ್ದಗಲಕ್ಕೂ ಮುಟ್ಟಿದೆ. ಬೇರೆ ರಾಜ್ಯಗಳು ಕೂಡ, ಗ್ಯಾರಂಟಿಗಳನ್ನು ತಮ್ಮಲ್ಲೂ ಅಳವಡಿಸಿಕೊಳ್ತಿವೆ. ಕರ್ನಾಟಕದ ಬಳಿಕ ತೆಲಂಗಾಣ ರಾಜ್ಯದಲ್ಲೂ ಗ್ಯಾರಂಟಿ ಕೊಟ್ಟು, ಕಾಂಗ್ರೆಸ್‌ ಸಕ್ಸಸ್ ಆಗಿದೆ. ಕರ್ನಾಟಕದಲ್ಲಿ ಬಸ್‌ ಟಿಕೆಟ್‌ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಆಂಧ್ರಪ್ರದೇಶದಿಂದಲೂ ಈಗ ಇದನ್ನೇ ಫಾಲೋ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img