Thursday, December 4, 2025

andhra pradesh govt

ಮೊಂತಾ ಚಂಡಮಾರುತ ಎಚ್ಚರಿಕೆ : ಭೂಕುಸಿತ ಸಂಭವಿಸುವ ಸಾಧ್ಯತೆ

ಚಳಿಗಾಲದ ಆರಂಭದಲ್ಲೇ ಬಂಗಾಳ ಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಇದರಿಂದಾಗಿ ಒಡಿಶಾ ಮತ್ತು ಆಂಧ್ರ ಸರ್ಕಾರಗಳು ಎಚ್ಚರಿಕೆಯಿಂದ ಸನ್ನದ್ಧಗೊಂಡಿದ್ದು, ದುರ್ಬಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ. ರಕ್ಷಣಾ ತಂಡಗಳು ಹೈ ಅಲರ್ಟ್‌ನಲ್ಲಿ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ...

Jagan Mohan Reddy: ಜಗನ್ 500 ಕೋಟಿ ಅರಮನೆ ರಹಸ್ಯ!

ಆಂಧ್ರ ಪ್ರದೇಶದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೈಎಸ್​ಆರ್ ಕಾಂಗ್ರೆಸ್ ಪಾರ್ಟಿ ವಿಷಾಖಪಟ್ಟಣದ ಋಷಿಕೊಂಡ ಬೆಟ್ಟದ ಮೇಲೆ ನಿರ್ಮಾಣ ಮಾಡಿದ ಐಷಾರಾಮಿ ಬಂಗಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಆತ್ಮವಿಶ್ವಾಸದಿಂದ ಜಗನ್ ಮೋಹನ್ ರೆಡ್ಡಿ, ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 500ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಕಟ್ಟಡ ನಿರ್ಮಾಣ...

Jagan mohan reddy: ಜಗನಣ್ಣನ ಸಹಾಯ ಯೋಜನೆಯಿಂದ ಹಣ ವರ್ಗಾವಣೆ

Political news: ಜನರ ಒಳಿತಿಗಾಗಿ ಮತ್ತು ಅವರ ಅಭಿವೃದ್ದಿಗಾಗಿ ಸರ್ಕಾರಗಳು ಹಲವು ರೀತಿಯಲ್ಲಿ ಯೋಜನೆಗಳನ್ನು ಆಗಾಗ ಜಾರಿಮಾಡುತ್ತಿರುತ್ತಾರೆ. ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಲಾಭವನನ್ನು ಪಡೆಯುತಿದ್ದಾರೆ. ಅದೇ ರೀತಿ ಆಂದ್ರ ಪ್ರದೇಶದ ಜಗನ್ ಸರ್ಕಾರ ನಾಳೆ ಫಲಾನಿಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಿದ್ದಾರೆ . ಹಾಗಿದ್ದರೆ ಯಾವುದು ಈ ಯೋಜನೆ ಎಷ್ಟು ಹಣವನ್ನು ಹಾಕಲಿದ್ದಾರೆ...
- Advertisement -spot_img

Latest News

ದರ್ಶನ್‌ಗೆ ಜೈಲಲ್ಲಿ ಮತ್ತೊಂದು ಶಾಕ್!

ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್‌ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್‌ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ...
- Advertisement -spot_img