Friday, December 5, 2025

Andhra Pradesh weather

ತಮಿಳುನಾಡಿನಲ್ಲಿ ದಿತ್ವಾ ಅಬ್ಬರಕ್ಕೆ 3 ಜನ ಬಲಿ: ಕರ್ನಾಟಕಕ್ಕೂ ಅಪ್ಪಳಿಸಲಿದ್ಯಾ?

ತಮಿಳುನಾಡಿನಲ್ಲಿ ದಿತ್ವಾ ಚಂಡಮಾರುತ ಆರ್ಭಟಕ್ಕೆ 3 ಜನ ಬಲಿಯಾಗಿದ್ದಾರೆ. ಹೌದು ಶ್ರೀಲಂಕಾದಲ್ಲಿ ಭಾರೀ ವಿನಾಶ ಸೃಷ್ಟಿಸಿದ ದಿತ್ವಾ ಚಂಡಮಾರುತ ತಮಿಳುನಾಡಿನಲ್ಲಿ ಸಹ ಅಬ್ಬರಿಸಿದ್ದು, ಮೂರು ಜನರ ಸಾವಿಗೆ ಮತ್ತು ಅಪಾರ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದೆ. ಚಂಡಮಾರುತದ ತೀವ್ರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಂಧ್ರಪ್ರದೇಶಕ್ಕೂ ಭಾರೀ ಮಳೆಯ ಎಚ್ಚರಿಕೆ...
- Advertisement -spot_img

Latest News

80 ಲಕ್ಷ ದರೋಡೆ ಬಯಲು! 6 ಗಂಟೆಯಲ್ಲಿ ಕಳ್ಳನ ಬಂಧನ

ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ....
- Advertisement -spot_img