Tuesday, April 28, 2026

andhra pradesh

ಆಂಧ್ರದಲ್ಲಿ ಕತ್ತೆ ಮಾಂಸಕ್ಕೆ ಭಾರಿ ಬೇಡಿಕೆ

ಸಾಮಾನ್ಯವಾಗಿ ನಾವು ಕೋಳಿ, ಮೇಕೆ, ಕುರಿ ಮತ್ತು ಹಂದಿಯ ಮಾಂಸವನ್ನು ತಿನ್ನುತ್ತೇವೆ. ಆದರೆ ಇಲ್ಲೊಂದು ರಾಜ್ಯದಲ್ಲಿ 'ಕತ್ತೆ ಮಾಂಸ' ಹೆಚ್ಚು ಜನ ಪ್ರಿಯವಾಗಿದೆ. ಹೌದು ಇದು ವಿಚಿತ್ರವೆನಿಸಿದರೂ ನಿಜ. ಬುದ್ದಿ ಶಕ್ತಿ ಹೆಚ್ಚುತ್ತದೆ ಎಂಬ ಕಾರಣಕ್ಕೆ ಚಿಕ್ಕ ಮಕ್ಕಳಿಗೆ ಕತ್ತೆ ಹಾಲು ಕುಡಿಸಲಾಗುತ್ತದೆ. ಹಾಗೆಯೇ, ಕತ್ತೆ ಮಾಂಸ ತಿಂದರೆ ಬಲ ಹೆಚ್ಚುತ್ತದೆ ಹಾಗೂ ಪುರುಷತ್ವ ವೃದ್ಧಿಸುತ್ತದೆ...

ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆ: ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ..!

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವನ್ನಪ್ಪಿದವರು ವಿಶಾಖಪಟ್ಟಣಂನ ಸೇನರ್ ಲೈಫ್ ಸೈನ್ಸಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಿನ್ನೆ ರಾತ್ರಿ ಇಲ್ಲಿ ಗ್ಯಾಸ್ ಸೋರಿಕೆಯಾಗಿ ದುರಂತ ಸಂಭವಿಸಿದೆ. https://youtu.be/rj9aRcSxRDQ ಈ ಬಗ್ಗೆ ಹೇಳಿಕೆ ನೀಡಿರುವ ಪೊಲೀಸ್ ಆಫೀಸರ್ ಉದಯ್ ಕುಮಾರ್,...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img