Thursday, August 20, 2026

andhra pradesh

ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರವಾಹದ ಭೀತಿ.

ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....

ಆಂಧ್ರದಲ್ಲಿ ಕತ್ತೆ ಮಾಂಸಕ್ಕೆ ಭಾರಿ ಬೇಡಿಕೆ

ಸಾಮಾನ್ಯವಾಗಿ ನಾವು ಕೋಳಿ, ಮೇಕೆ, ಕುರಿ ಮತ್ತು ಹಂದಿಯ ಮಾಂಸವನ್ನು ತಿನ್ನುತ್ತೇವೆ. ಆದರೆ ಇಲ್ಲೊಂದು ರಾಜ್ಯದಲ್ಲಿ 'ಕತ್ತೆ ಮಾಂಸ' ಹೆಚ್ಚು ಜನ ಪ್ರಿಯವಾಗಿದೆ. ಹೌದು ಇದು ವಿಚಿತ್ರವೆನಿಸಿದರೂ ನಿಜ. ಬುದ್ದಿ ಶಕ್ತಿ ಹೆಚ್ಚುತ್ತದೆ ಎಂಬ ಕಾರಣಕ್ಕೆ ಚಿಕ್ಕ ಮಕ್ಕಳಿಗೆ ಕತ್ತೆ ಹಾಲು ಕುಡಿಸಲಾಗುತ್ತದೆ. ಹಾಗೆಯೇ, ಕತ್ತೆ ಮಾಂಸ ತಿಂದರೆ ಬಲ ಹೆಚ್ಚುತ್ತದೆ ಹಾಗೂ ಪುರುಷತ್ವ ವೃದ್ಧಿಸುತ್ತದೆ...

ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆ: ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ..!

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವನ್ನಪ್ಪಿದವರು ವಿಶಾಖಪಟ್ಟಣಂನ ಸೇನರ್ ಲೈಫ್ ಸೈನ್ಸಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಿನ್ನೆ ರಾತ್ರಿ ಇಲ್ಲಿ ಗ್ಯಾಸ್ ಸೋರಿಕೆಯಾಗಿ ದುರಂತ ಸಂಭವಿಸಿದೆ. https://youtu.be/rj9aRcSxRDQ ಈ ಬಗ್ಗೆ ಹೇಳಿಕೆ ನೀಡಿರುವ ಪೊಲೀಸ್ ಆಫೀಸರ್ ಉದಯ್ ಕುಮಾರ್,...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img