Sunday, August 23, 2026

Andhrapradesh CM Chnadrababa Naidu

‘ನಾಳೆ ಸಂಜೆವರೆಗೆ ಮಾತ್ರ ಕುಮಾರಸ್ವಾಮಿ ಸಿಎಂ- ಹೊಸ ಸರ್ಕಾರಕ್ಕೆ ನಾಳೆ ವೇದಿಕೆ ಸಜ್ಜು’- ಡಿವಿಎಸ್

ಬೆಂಗಳೂರು: ಫಲಿತಾಂಶ ಪ್ರಕಟವಾದ ಬಳಿಕ ಯಾವ ಯಾವ ರಾಜ್ಯಗಳಲ್ಲಿ ಸಿಎಂ ಗಳು ಅಧಿಕಾರ ಕಳೆದುಕೊಂಡು ತಿರುಗಾಡುತ್ತಿರುತ್ತಾರೆ ಅಂತ  ಸದಾನಂದಗೌಡ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು- ಮಾಜಿ ಪ್ರಧಾನಿ ದೇವೇಗೌಡ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸದಾನಂದಗೌಡ ಕಿಡಿ ಕಾರಿದ್ರು. ಚಂದ್ರಬಾಬು ನಾಯ್ಡುರವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅವರು ಮತ್ತು ಸಿಎಂ ಕುಮಾರಸ್ವಾಮಿ ಇಬ್ಬರದ್ದೂ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img