Sunday, January 25, 2026

Andhrapradesh CM Jagan Mohan Reddy

ರಾಜ್ಯದಲ್ಲಿ ನಾಲ್ವರು ಡಿಸಿಎಂ..?- ಆಂಧ್ರ ಜಗನ್ ಹಾದಿ ಹಿಡಿದ್ರಾ ಅಮಿತ್ ಶಾ..!??

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಇದೀಗ ನೆರೆಯ ಆಂಧ್ರಪ್ರದೇಶ ಸಿಎಂ ತಂತ್ರವನ್ನು ಅನುಸರಿಸಲು ಹೊರಟಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ಡಿಸಿಎಂಗಳನ್ನು ನೇಮಕ ಮಾಡೋ ಮೂಲಕ ಜಗನ್ ದಾಖಲೆ ಬರೆದಿದ್ರು. ಇದೀಗ ರಾಜ್ಯದಲ್ಲೂ ಸಹ ನಾಲ್ವರು ಡಿಸಿಎಂಗಳನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img