Wednesday, May 20, 2026

Andhrapradesh

ಮಾಜಿ ಸಿಎಂ ಕಟ್ಟಡ ಕೆಡವಿಸಿದ ಹಾಲಿ ಸಿಎಂ..!

ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಸೇರಿದ ಕಟ್ಟಡವನ್ನು ಕೆಡವಲು ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶಿಸಿದ ಹಿನ್ನೆಲೆಯಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕಟ್ಟಡ ನೆಲಸಮವಾಗಿದೆ. ಅಮರಾವತಿಯಲ್ಲಿ ತಾವು ಸಿಎಂ ಆಗಿದ್ದ ಅವಧಿಯಲ್ಲಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 'ಪ್ರಜಾವೇದಿಕಾ' ಎಂಬ ಕಟ್ಟಡವನ್ನು ನಿನ್ನೆ ರಾತ್ರಿ ನೆಲಸಮಮಾಡಲಾಯ್ತು. ಚಂದ್ರಬಾಬು ನಾಯ್ಡು ತಮ್ಮ ಆಡಳಿತಾವಧಿಯಲ್ಲಿ ಅಕ್ರಮವಾಗಿ...

ವಿಶಾಖಪಟ್ಟಣದಲ್ಲಿ ‘ಐ ಲವ್ ಯೂ’ ಎಂದ ಉಪ್ಪಿ…!!

ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img