ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...