ಹಿಂದುಳಿದ ವರ್ಗಗಳ ಮತಾಂತರ ತಡೆಯಲು ಹಾಗೂ ಹಿಂದೂಗಳಲ್ಲಿ ಏಕತೆ ಬಲಪಡಿಸಲು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ತಿರುಮಲ ತಿರುಪತಿ ದೇವಸ್ಥಾನಕ್ಕೆ ವಿಶೇಷ ನಿರ್ದೇಶನ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸಲು ಅವರು ಸೂಚಿಸಿದ್ದಾರೆ.
ಕುಟುಂಬ ಸಮೇತರಾಗಿ ತಿರುಮಲಕ್ಕೆ ಭೇಟಿ ನೀಡಿದ...
ಡಿಸಿಎಂ ಡಿ.ಕೆ ಶಿವಕುಮಾರ್, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್ಗಳನ್ನು ವಿಶ್ಲೇಷಿಸಿ, ಶ್ರೀಮಂತ...
ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ.
2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ.
ಭಾರತದ ಟಾಪ್ 5 ಶ್ರೀಮಂತ ಸಿಎಂಗಳ್ಯಾರು?
1) ಆಂಧ್ರಪ್ರದೇಶ...
ಗೃಹ ಸಚಿವರ ಊಟದಲ್ಲೇ ಸತ್ತ ಜಿರಳೆ ಸಿಕ್ಕಿದೆ. ಆಂಧ್ರ ಗೃಹ ಸಚಿವೆ ವಂಗಲಪುಡಿ ಅನಿತಾ, ಹಾಸ್ಟೆಲ್ ತಪಾಸಣೆ ಕೈಗೊಂಡಿದ್ರು. ವಿಶಾಖಪಟ್ಟಣಂನ ಹಾಸ್ಟೆಲ್ ಒಂದಕ್ಕೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆಗೆ ಮುಂದಾಗಿದ್ರು.
ವಿದ್ಯಾರ್ಥಿಗಳ ಜೊತೆ ತಾವೂ ಕುಳಿತು ಊಟ ಮಾಡೋಕೆ ಶುರು ಮಾಡಿದ್ರು. ಈ ವೇಳೆ ಸಚಿವೆಯ ಊಟದ ತಟ್ಟೆಯಲ್ಲೇ ಜಿರಳೆ ಸಿಕ್ಕಿದೆ. ತಕ್ಷಣ ಸತ್ತ ಜಿರಳೆಯನ್ನು...
ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ.
ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...
ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ
ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...