Sunday, September 8, 2024

Andrapradesh CM

Andhra Pradesh : ಪ್ರವಾಹದಲ್ಲಿ ಇದೆಂಥಾ ದುಸ್ಸಾಹಾಸ – ಪ್ರಾಣ ಪಣಕ್ಕಿಟ್ಟು 9 ಮಂದಿ ರಕ್ಷಣೆ! – ಈತ ಮನುಷ್ಯ ಅಲ್ಲ.. ದೇವದೂತ!

ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...

ಇವಿಎಂ-ವಿವಿ ಪ್ಯಾಟ್ ತಾಳೆ ಅಸಾಧ್ಯ- ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img