Monday, April 27, 2026

andrapradesh

ಮೊಂಥಾ ಆರ್ಭಟಕ್ಕೆ ನಡುಗಿದ ರಾಜ್ಯಗಳು : ಎಲ್ಲಡೆ ಹೈ ಅಲರ್ಟ್‌ ಘೋಷಣೆ !

ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಚಂಡಮಾರುತ ಭೂಕುಸಿತಗೊಂಡಿದ್ದು, ಗಾಳಿ ವೇಗ ಗಂಟೆಗೆ 100 ಕಿಮೀ ಮೀರಿ ಬೀಸಿದೆ. ಕೋನಸೀಮಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳಿ...

‘ಮೊಂಥಾ’ ಪ್ರಳಯಾಂತಕ 19 ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕಾಕಿನಾಡ ಕರಾವಳಿಯತ್ತ ಮುನ್ನುಗ್ಗುತ್ತಿದ್ದು, ಇಂದು ಸಂಜೆ ಅಥವಾ ರಾತ್ರಿ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಗಂಟೆಗೆ 110 ಕಿಲೋ ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ. ಮೊಂಥಾ ಚಂಡಮಾರುತವು ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ಆಂಧ್ರಪ್ರದೇಶದ ಹಲವು ಭಾಗಗಳು...

ಜಲಪ್ರಳಯದ ಮಾರುತ ಗಂಟೆಗೆ 110 ಕಿ.ಮೀ ವೇಗ!

ಮೊಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಮೀಪಿಸುತ್ತಿದ್ದಂತೆ, ರಾಜ್ಯಾದ್ಯಂತ ತೀವ್ರ ಆತಂಕ ಸೃಷ್ಟಿಯಾಗಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಚಂಡಮಾರುತ ಅಪ್ಪಳಿಸಲಿದೆ ಎಂದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಕಾಕಿನಾಡ ಬಳಿ, ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ. ಗಂಟೆಗೆ 90ರಿಂದ 100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು,...

ಕುಡಿದು ರಂಪಾಟ.. ಕೊಲೆಗಾರ ಬೈಕ್ ಸವಾರ

22 ಮಂದಿಯ ಸಜೀವ ದಹನ. ಕರ್ನೂಲ್‌ ಬಸ್‌ ದುರಂತಕ್ಕೆ ಬೈಕ್‌ ಸವಾರನ ಯಡವಟ್ಟೇ ಕಾರಣ ಅನ್ನೋದು ಮತ್ತೊಮ್ಮೆ ದೃಢಪಟ್ಟಿದೆ. ರಾಂಗ್‌ ರೂಟ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿಯೊಡೆದಿದ್ದ ಬೈಕರ್‌, ಕುಡಿದು ಬೈಕ್‌ ರೈಡ್‌ ಮಾಡಿದ್ದು ಪತ್ತೆಯಾಗಿದೆ. ದುರಂತಕ್ಕೂ ಮುನ್ನ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೋಗಿದ್ದ ಶಿವಶಂಕರ್‌, ಕುಡಿದುಕೊಂಡು ಹೋಗಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಶಂಕರ್‌ ವಿಡಿಯೋವೊಂದು ವೈರಲ್‌ ಆಗಿದೆ....

ರಾಂಗ್‌ ರೂಟ್‌ನಲ್ಲಿ ಬಂದ ಬೈಕ್ ಸವಾರನೇ ಕೊಲೆಗಾರ?

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಯಾರೂ ಊಹಿಸದ ಘನಘೋರ ದುರಂತವೊಂದು ನಡೆದು ಹೋಗಿದೆ. ಒಂದಲ್ಲ.. ಎರಡಲ್ಲ.. ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆ 40 ನಿಮಿಷಗಳ ಕಾಲ ರವ ರವ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಎಸಿ ಸ್ಲೀಪರ್‌ ಬಸ್‌ ಹೊತ್ತಿಉರಿದಿದ್ದು, 19 ಮಂದಿ ಪವಾಡ ಸದಶ್ಯದಂತೆ ಬದುಕುಳಿದಿದ್ದಾರೆ. ಬೆಳಗಿನ ಜಾವ 3.30ರ ಸುಮಾರಿಗೆ ಎಲ್ಲರೂ...

ಸ್ಲೀಪರ್ ಬಸ್‌ನಲ್ಲಿದ್ದ 20 ಮಂದಿ ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಬಸ್‌ ಬೆಂಕಿ ಅನಾಹುತಕ್ಕೆ ತುತ್ತಾಗಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಕಾವೇರಿ ಟ್ರಾವೆಲ್ಸ್‌ಗೆ ಸೇರಿದ ಡಿಡಿ01 ಎನ್ 9490 ವೋಲ್ವೋ ಬಸ್, ಕರ್ನೂಲು ಜಿಲ್ಲೆಯ ಚಿನ್ನಟೇಕೂರು ಗ್ರಾಮದ ಬಳಿ...

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜೆಡಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ. ಗೂಗಲ್‌ನ ಈ ಮಹತ್ವದ ಹೂಡಿಕೆಯ ಯೋಜನೆ ಕರ್ನಾಟಕಕ್ಕೆ ಬಾರದಿರುವುದು ರಾಜ್ಯಕ್ಕೆ...

ಗೃಹ ಸಚಿವರ ಊಟದಲ್ಲೇ ಸತ್ತ ಜಿರಳೆ!

ಗೃಹ ಸಚಿವರ ಊಟದಲ್ಲೇ ಸತ್ತ ಜಿರಳೆ ಸಿಕ್ಕಿದೆ. ಆಂಧ್ರ ಗೃಹ ಸಚಿವೆ ವಂಗಲಪುಡಿ ಅನಿತಾ, ಹಾಸ್ಟೆಲ್​ ತಪಾಸಣೆ ಕೈಗೊಂಡಿದ್ರು. ವಿಶಾಖಪಟ್ಟಣಂನ ಹಾಸ್ಟೆಲ್ ಒಂದಕ್ಕೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆಗೆ ಮುಂದಾಗಿದ್ರು. ವಿದ್ಯಾರ್ಥಿಗಳ ಜೊತೆ ತಾವೂ ಕುಳಿತು ಊಟ ಮಾಡೋಕೆ ಶುರು ಮಾಡಿದ್ರು. ಈ ವೇಳೆ ಸಚಿವೆಯ ಊಟದ ತಟ್ಟೆಯಲ್ಲೇ ಜಿರಳೆ ಸಿಕ್ಕಿದೆ. ತಕ್ಷಣ ಸತ್ತ ಜಿರಳೆಯನ್ನು...

Harsha sai ;ಬಯಲಾಯ್ತು ಹರ್ಷಸಾಯಿ ಹಣದ ರಹಸ್ಯ

ನಮಗೆ ದೊಡ್ಡವರು ಹೇಳ್ತಾನೆ ಇರ್ತಾರೆ ದುಡ್ಡು ಸುಮ್ನೆ ಬರಲ್ಲಾ ಖರ್ಚು ಮಾಡೋ ಮುಂಚೆ ಯೋಚನೆ ಮಾಡು ಅಂತ.... ಆದ್ರೆ ಇಲ್ಲೊಬ್ಬ ಕಂತೆ ಕಂತೆ ನೋಟನ್ನ ಬಡವರಿಗೆ ಹಂಚುತ್ತಿದ್ದಾನೆ. ಇತನೆ ಯೂಟ್ಯೂಬರ್ ಹರ್ಷ ಸಾಯಿ.. ಇವ್ನು ಯಾರಿಗೆ ಗೊತ್ತಿಲ್ಲ ಹೇಳಿ.. ಆಂಧ್ರದಲ್ಲಿ ಬಡವರಿಗೆ, ಕಷ್ಟದಲ್ಲಿರುವವರಿಗೆ ಹಣ ನೀಡಿ, ಸೋಷಿಯಲ್ ಮೀಡಿಯಾ ಸೆನ್ಸೇಷನ್ ಆದವನು ಇದೇ ಹರ್ಷ ಸಾಯಿ.....

ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು..!

ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್​ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್​ ದಾಖಲಾಗಿದೆ. ಆ ಕೇಸ್​ ಕಂಡು ಪೊಲೀಸರೇ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img