Monday, July 27, 2026

andrapradesh

ವೆಬ್‌ಸೈಟ್ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ: ಹೊಸ ರೂಲ್ಸ್

ಸಿನಿಮಾ ನೋಡಬೇಕು ಅಂದರೆ, ಥಿಯೇಟರ್‌ಗೆ ಹೋಗಿ ಕ್ಯೂನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತೇವೆ. ಕೆಲವರು ಆನ್‌ಲೈನ್ ವೆಬ್‌ಸೈಟ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಆದರೆ, ಈಗ ಈ ಎರಡೂ ಪದ್ಧತಿಗಳಿಗೂ ಶೀಘ್ರದಲ್ಲೇ ತಿಲಾಂಜಲಿ ಇಡಲಾಗುತ್ತಿದೆ. ಸರ್ಕಾರದ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ...

ಸೆ.30 ಕ್ಕೆ ಬರಲಿರುವ ಶಾಹೀನ್ ಚಂಡಮಾರುತ ..!

www.karnatakatv.net : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ ಇನ್ನೇರಡು ದಿನಗಳಲ್ಲಿ  ಶಾಹೀನ್ ಚಂಡಮಾರುತವಾಗಿ ಮರುಹುಟ್ಟು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಹೌದು, ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಬಂದ ಗುಲಾಬ್ ಚಂಡಮಾರುತ ಸದ್ಯ ದುರ್ಬಲಗೊಂಡ ಬೆನ್ನಲ್ಲೇ ಸೆ.30 ರಂದು ದೇಶದ ಕರಾವಳಿ ಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಬಿಸುವ ಸಾಧ್ಯತೆ ಇದೆ...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

15% ನಿಂದ 75% ವರೆಗೆ ಮದ್ಯದ ಮೇಲೆ ತೆರಿಗೆ

ಕರ್ನಾಟಕ ಟಿವಿ :  ತಮಿಳುನಾಡಿನಲ್ಲಿ ಲಿಕ್ಕರ್ ಮೇಲೆ 15% ಹೆಚ್ಚುವರಿ ಸೆಸ್ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.. ಹೆಚ್ಚುವರಿ ಸೆಸ್ ವಿಧಿಸಿರೋದನ್ನ ವಿರೋಧಿಸಿ ತಮಿಳುನಾಡಿನಾದ್ಯಂತ ಡಿಎಂಕೆ ಪ್ರತಿಭಟನೆಗೆ ಕರೆ ನೀಡಿದೆ..   ಆಂಧ್ರಪ್ರದೇಶದಲ್ಲಿ 75% ತೆರಿಗೆ ವಿಧಿಸಿದ ಜಗನ್ ಇತ್ತ ಆಂದ್ರಪ್ರದೇಶದಲ್ಲಿ ಮದ್ಯದ ಮೇಲೆ 25% ತೆರಿಗೆ ವಿಧಿಸಿದ್ದ ಜಗನ್ ಸರ್ಕಾರ ಇದೀಗ ಮತ್ತೆ 50% ತೆರಿಗೆ ಹಾಕುವ ಮೂಲಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img