Wednesday, March 18, 2026

anekal

ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಸೇಟು ಪರಾರಿ

ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್‌ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img