JDS ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಿ, ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು JDS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯ ಸಿಟಿಯಲ್ಲಿ JDS ಹಿರಿಯ ಮುಖಂಡ K.P ರಾಜು ಅವರ ಅಧ್ಯಕ್ಷತೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ JDS...
ಕರ್ನಾಟಕ ಗೃಹ ಮಂಡಳಿಯು ರಾಜಧಾನಿಯಲ್ಲಿ ಅಭಿವೃದ್ಧಿಪಡಿಸಿರುವ ರಾಜಾಪುರ ಬಡಾವಣೆಯಲ್ಲಿನ 332 ನಿವೇಶನಗಳ ಹಂಚಿಕೆಗೆ ಮುಂದಾಗಿದೆ. ಅಲ್ಲದೆ, ಇಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.50ರ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ನೀಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ‘ಸೂರ್ಯನಗರ’ ಯೋಜನೆಯಡಿ ಹಂತ ಹಂತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿದೆ.
ಇಲ್ಲಿ ನಿವೇಶನಗಳ ಜೊತೆಗೆ ವಿವಿಧ...