Saturday, June 27, 2026

anekal

ಚೀಟಿ ಹೆಸರಿನಲ್ಲಿ ಐದು ಕೋಟಿಗೂ ಹೆಚ್ಚು ವಂಚಿಸಿ ಸೇಟು ಪರಾರಿ

ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್‌ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img