Tuesday, February 10, 2026

anga

Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img