Sunday, July 5, 2026

anga

Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img