Saturday, October 19, 2024

#anganavadi center

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...
- Advertisement -spot_img

Latest News

ಮಳೆಗೆ ನೆನೆದು ನೆನೆದು ಕುಸಿದು ಬಿದ್ದ ಮನೆಯ ಮೇಲ್ಛಾವಣಿ: ಮನೆಯಲ್ಲಿದ್ದ ಅತ್ತೆ-ಸೊಸೆ ಸ್ಥಿತಿ ಗಂಭೀರ

Dharwad News: ಧಾರವಾಡ: ಸತತ 10 ದಿನಗಳಿಂದ ಧಾರವಾಡದಲ್ಲಿ ಭಾಾರಿ ಮಳೆ ಸುರಿಯುತ್ತಿದ್ದು, ಮಳೆಯ ರಭಸಕ್ಕೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. https://youtu.be/z2XTGfcoxZM ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ...
- Advertisement -spot_img