Wednesday, May 6, 2026

#anganavadi center

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img