Tuesday, March 31, 2026

anganavadi workers

Siddaramaiah : ಥೂ.. ಸರ್ಕಾರಕ್ಕೆ ನಾಚಿಕೆಗೇಡು: ಕಾರ್ಯಕರ್ತೆಯರ ಹಣಕ್ಕೆ ಖನ್ನಾ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img