ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...