Thursday, June 19, 2025

anganawadi

ಹಠಕ್ಕೆ ಬಿದ್ದ ಮಗುವಿನ ಮೇಲೆ ವಿಕೃತಿ : ಅಂಗನವಾಡಿ ಸಹಾಯಕಿ ಮಾಡಿದ್ದೇನು ಗೊತ್ತಾ..?

Ramanagara News: ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತಿದೆ ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿಯೊಬ್ಬಳು ಕಂದಮ್ಮನ ಮೇಲೆ ಅಮಾನವೀಯ ಕೃತ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರ ಕಟ್ಟೆ ಗ್ರಾಮದ ಅಂಗನವಾಡಿ ಸಹಾಯಕಿ ಚಂದ್ರಮ್ಮ ಎನ್ನುವವಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಂದಹಾಗೆ ಎರಡೂವರೆ ವರ್ಷದ ದೀಕ್ಷಿತ್‌ ಎಂಬ ಮಗು...

ನ್ಯಾಯಾಲಯದ ಆದೇಶದಂತೆ ಗ್ರ್ಯಾಚ್ಯುಟಿ ನೀಡಿ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಆಗ್ರಹ

News: ಸುಪ್ರೀಕೋರ್ಟ್ ನೀಡಿದ ತೀರ್ಪಿನಂತೆ, 2022ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನಿವೃತ್ತಿ ಉಪಧನದ ಕುರಿತು ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ರಾಜ್ಯ ಸರ್ಕಾರ ಗ್ರ್ಯಾಚ್ಯುಟಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಸಹಾಯಕರಿಯರು ಮತ್ತು ಕಾರ್ಯಕರ್ತೆಯರ ಸಂಘಟನೆಗಳ ಸಂಘರ್ಷ ಸಂಯುಕ್ತ ಸಮಿತಿ ಒತ್ತಾಯಿಸಿದೆ. https://youtu.be/AHykWTqUHHE 1975ರಿಂದ ಕೆಲಸ ಮಾಡುತ್ತಿದ್ದು, ಆ ಸಮಯದಿಂದ ಯಾರ್ಯಾರು ನಿವೃತ್ತಿಯಾಗಿದ್ದಾರೋ, ಅಂಥವರಿಗೆ...

ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಪ್ರತಿಭಟನೆ

Dharwad News: ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಅಂಗನವಾಡಿ ಅಡುಗೆ ಸಹಾಯಕರು ಹಾಗೂ...

Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು

ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್‌ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ...

ಅಂಗನವಾಡಿಯಲ್ಲಿ 40 ಹಾವು, 2 ಚೇಳು ಪತ್ತೆ..!

ತೆಲಂಗಾಣಾದ ಮೆಹಬೂಬಾದ್ ಜಿಲ್ಲೆಯ ಅಂಗನವಾಡಿಯೊಂದರಲ್ಲಿ 40 ಹಾವು, 2 ಚೇಳು ಪತ್ತೆಯಾಗಿದೆ. ನೆಲ್ಲಿಕುಡುರು ಮಂಡಲದ ಕೋಟಪಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಈ ಹಾವು, ಚೇಳು ಪತ್ತೆಯಾಗಿದ್ದು, ಇಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು. ಈ ವೇಳೆ ಶಿಕ್ಷಕಿ ಒಂದು ಹಾವನ್ನು ಕಂಡು, ಹೆದರಿ ಮಕ್ಕಳನ್ನೆಲ್ಲ ಹೊರಗೆ ಕಳುಹಿಸಿ, ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img