Wednesday, March 25, 2026

anganawadi center

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

ಹಾಸನ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿ ಮಹಿಳೆಯರಿಗೆ  ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಆದರೆ ಇತ್ತೀಚಿಗೆ ಕಳಪೆ ಗುಣ ಮಟ್ಟದ  ಮೊಟ್ಟೆಗಳು ವಿತರಣೆ ಆಗುತ್ತಿರುವುದನ್ನು ಕಂಡು ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ವಿತರಿಸಲಾದ ಮೊಟ್ಟೆಗಳನ್ನು...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img